ಜೂಡಿ ನ್ಯೂಸ್ :
ಕೊಪ್ಪಳ: ಜನವರಿ ೦೫-೦೧-೨೦೨೬ ಸೋಮವಾರ, ಸಾಯಂಕಾಲ ೫:೩೦ ಗಂಟೆಗೆ ಮೇಘಾಲಯ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸನ್ಮಾನ್ಯ ಶ್ರೀ ಸಿ. ಹೆಚ್. ವಿಜಯಶಂಕರ್ ಇವರು ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹಾ ರಥೋತ್ಸವದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಶ್ರೀಯುತರು ಮೂಲತಹ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳದವರೆಂಬುವುದು ನಮ್ಮೆಲ್ಲರ ಹೆಮ್ಮೆ.


More Stories
ಬೆಂಗಳೂರು ರಾಷ್ಟ್ರೀಯ ನಾಟಕ ಶಾಲೆಯ ರೆಪರ್ಟರಿಗೆ ಹಂಪಾಪಟ್ಟಣದ ಕಲಾವಿದ ಸುನಿಲ್ ಕುಮಾರ್ ಆಯ್ಕೆ
ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಹಂಪಾಪಟ್ಟಣದ ಜಿ ಶ್ರೀನಿವಾಸ ಆಯ್ಕೆ
ರಂಗಭೂಮಿಯನ್ನೇ ಕಲೆಯನ್ನಾಗಿಸಿಕೊಂಡ : ಪ್ರೇಮ ಗುಳೇದಗುಡ್ಡ