ಜೂಡಿ ನ್ಯೂಸ್ :
ಕೊಪ್ಪಳ: ಜನವರಿ ೦೫-೦೧-೨೦೨೬ ಸೋಮವಾರ, ಸಾಯಂಕಾಲ ೫:೩೦ ಗಂಟೆಗೆ ಮೇಘಾಲಯ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸನ್ಮಾನ್ಯ ಶ್ರೀ ಸಿ. ಹೆಚ್. ವಿಜಯಶಂಕರ್ ಇವರು ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹಾ ರಥೋತ್ಸವದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಶ್ರೀಯುತರು ಮೂಲತಹ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳದವರೆಂಬುವುದು ನಮ್ಮೆಲ್ಲರ ಹೆಮ್ಮೆ.


More Stories
ಹಂಪಾಪಟ್ಟಣದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ನೀರಿನ ಅರವಟ್ಟಿಗೆ ಪ್ರಾರಂಭ
12ನೇ ಶತಮಾನದ ಶಿವಶರಣೆಯರು ಸ್ವಾಭಿಮಾನದ ಸಂಕೇತ :ಡಾ. ಟಿ ಹೆಚ್ ಬಸವರಾಜ್
ಎಡದಂಡೆ ಮುಖ್ಯ ಕಾಲುವೆ ಒಡೆದು ಬೆಳೆ ಹಾನಿ : ಬಿಜೆಪಿ ಪ್ರತಿಭಟನೆ