July 13, 2025

2 ತಿಂಗಳಲ್ಲಿ ಒಳಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ 

ಜೂಡಿ ನ್ಯೂಸ್ :

2 ತಿಂಗಳಲ್ಲಿ ಒಳಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ 

 ಬೆಂಗಳೂರು: ಪರಿಶಿಷ್ಟ ಜಾತಿಗಳ ನಿಖರ ದತ್ತಾಂಶ ಸಂಗ್ರಹ ಕಾರ್ಯ ಮೇ 5ರಿಂದ ಆರಂಭವಾಗಿದ್ದು, ಎರಡು ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ಮೂರು ಹಂತ ದಲ್ಲಿ ಸಮೀಕ್ಷೆ ನಡೆಯುತ್ತಿದೆ. ಮೇ 5ರಿಂದ 17ರ ವರೆಗೆ ಮನೆಮನೆ ಸಮೀಕ್ಷೆ ನೆಡೆಯಲಿದೆ. 19ರಿಂದ 21ರವರೆಗೆ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ಮೇ 19ರಿಂದ 23ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದಿದ್ದಾರೆ.