ಜೂಡಿ ನ್ಯೂಸ್ :
ಭೂಮಿ ಮತ್ತು ಬೆಳಕಿನ ಬರಗೂರು ಕೃತಿ ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆ
ಗಂಗಾವತಿ,ಮೇ.20 : ರಾಜ್ಯ ದಲಿತ ಸಾಹಿತ್ಯ ಪರಿಷತ್ತು ಕೊಡ ಮಾಡುವ ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಗಂಗಾವತಿ ಎಸಕೆಎನಜಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮುಮ್ತಾಜ ಬೇಗಂ ಅವರು ಬರೆದಿರುವ ಭೂಮಿ ಬೆಳಕಿನ ಬರಗೂರು ಕಾವ್ಯ ಪುಸ್ತಕವು ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ರಾಯಚೂರಿನಲ್ಲಿ ಜೂನ್ 28 ಮತ್ತು 29 ರಂದು ನಡೆಯಲಿರುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಈ ಪುಸ್ತಕ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯ ದಲಿತ ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.
More Stories
ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸೆ. 18 ರಂದು ಆರೋಗ್ಯ ತಪಾಸಣಾ ಶಿಬಿರ
ದಾನಿ ಸುಬ್ಬಾರೆಡ್ಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಹಂಪಾಪಟ್ಟಣ ನಾಗರಿಕರು..
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ