ಯಾದವ್ ಸಮಾಜದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ ಆಯ್ಕೆ
ಕೊಪ್ಪಳ : ಕೊಪ್ಪಳ ಜಿಲ್ಲಾ ಯಾದವ್ ( ಗೊಲ್ಲ) ಸಮಾಜದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ ಹಾಗೂ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ರಮೇಶ್ ಎನ್ ಯಾದವ್,ಹಾಗೂ ಉಳಿದ ಪದಾಧಿಕಾರಿಗಳನ್ನು ಸಮುದಾಯದ ಹಿರಿಯರ ಸಲಹೆ ಸಹಕಾರಗಳೊಂದಿಗೆ ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ಯಾದವ ಸಮುದಾಯದ ಮುಖಂಡರು, ಯುವ ಮಿತ್ರರು ಬಂಧುಗಳು ಉಪಸ್ಥಿತರಿದ್ದರು.
ಹರ್ಷ: ಕೊಪ್ಪಳ ಜಿಲ್ಲಾ ಯಾದವ್ ( ಗೊಲ್ಲ) ಸಮಾಜದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ರಮೇಶ್ ಎನ್ ಯಾದವ್ ಆಯ್ಕೆ ಗೊಂಡಿದ್ದರಿಂದ ಸಮಾಜದ ಗುರುಹಿರಿಯರು ಮುಖಂಡರು, ಯುವಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
More Stories
ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸೆ. 18 ರಂದು ಆರೋಗ್ಯ ತಪಾಸಣಾ ಶಿಬಿರ
ದಾನಿ ಸುಬ್ಬಾರೆಡ್ಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಹಂಪಾಪಟ್ಟಣ ನಾಗರಿಕರು..
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ